ಹೊನ್ನಾವರ ತಾಲೂಕಿನ ಕಾಸರಕೋಡ ಗ್ರಾಮದ ತೊಪ್ಪಲ ಮತ್ತು ಕಳಸಿನಮೊಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಸರಿಸುಮಾರು 12 ಲೋಡ್ ಮರಳನ್ನು ಜಪ್ತುಪಡಿಸಿಕೊಂಡ ಘಟನೆ ರವಿವಾರ ಸಾಯಂಕಾಲ ಸಂಭವಿಸಿದೆ.
ಅಕ್ರಮ ಮರಳುಸಾಗಣಿ ತಾಲೂಕಿನಿಂದ ಜಿಲ್ಲೆಯ ವಿವಿಧಡೆ ಸಾಗಿಸಲಾಗುತ್ತಿದೆ ಎನ್ನುವ ಆರೋಪವಿತ್ತು. ಇದರ ಬೆನ್ನಲೆ ಇದೀಗ ಅಧಿಕಾರಿಗಳು ಅಕ್ರಮ ಸಾಗಟ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಸಿ.ಪಿ.ಐ ಮಂಜುನಾಥ ಇ.ಓ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಅಕ್ರಮ ಮರಳು ಸಾಗಾಟ ಮಾಡುವರಿಗೆ ಶಾಕ್ ನೀಡಿದಂತಾಗಿದೆ. ಈ ವೇಳೆ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
More Stories
ಸಾನ್ವಿ ರಾವ್ ಹೊನ್ನಾವರ, ದ್ವೀತಿಯ ಪಿಯುಸಿ ಕಾಮರ್ಸ ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ. :
ಬಿಜೆಪಿ ಜಿಲ್ಲೆಯಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಏನೂ ಮಾಡಿಲ್ಲ: ಮಂಕಾಳ ವೈದ್ಯ ಟೀಕೆ
ಬಿಜೆಪಿ ಬಿಜೆಪಿ ಎಂದು ಕುಣಿಯುವ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ಕಾಂಗ್ರೆಸ್: ದೇಶಪಾಂಡೆ