
ಹೊನ್ನಾವರ: ತಾಲೂಕಿನ ಖರ್ವಾ ಗ್ರಾಮದ ಮಂಜು ಗೌಡ ಇವರು ಅಕ್ರಮ ಬೆಲ್ಲದ ಕೊಡವನ್ನು ದಾಸ್ತಾನು ಮಾಡಿ ಕಳ್ಳಬಟ್ಟಿ ತಯಾರಿಸಿ ಮಾರಾಟ ಮಾಡಲು ಸಜ್ಜಾಗಿದ್ದರು. ಖಚಿತ ಮಾಹಿತಿಯ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಅಬಕಾರಿ ನಿರೀಕ್ಷಕರಾದ ದಾಮೋದರ ನಾಯ್ಕ, ಉಪನಿರಿಕ್ಷಕರಾದ ಕೆ.ವಿ.ಪಾವಸ್ಕರ್, ಗಂಗಾಧರ ಅಂತರಗಟ್ಟಿ, ಸಿಬ್ಬಂದಿಗಳಾದ ಶ್ರೀಕಾಂತ ಜಾಧವ್, ಮುತ್ತೆಪ್ಪ ಬುಗಡಿಕಟ್ಟೆ, ರಮೇಶ ರಾಥೋಡ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ