ಹೊನ್ನಾವರ ; ಅರೇಂಗಡಿ ಕಡೆಯಿಂದ ಚಂದಾವರ ನಾಕಾ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಹೋಗಿ ಚಂದಾವರ ನೂರಾನಿ ಕ್ರಾಸ್ ಎದುರಿಗೆ ಹಿಟ್ಟಿನಗಿರಣಿ ಕಡೆಯಿಂದ ನೂರಾನಿ ಕ್ರಾಸ್ ಕಡೆಗೆ ನಡೆದುಕೊಂಡು ಬರುತ್ತಿದ್ದಾಗ ರಸ್ತೆಯನ್ನು ದಾಟುತ್ತಿದ ಲಾಲ್ಸಾಬ್ ಎನ್ನುವವರಿಗೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಕಣ್ಣು, ಸೊಂಟ ಹಾಗೂ ಕಾಲಿಗೆ ಗಂಭಿರ ಗಾಯವಾಗಿದೆ. ಕುಮಟಾ ತಾಲೂಕಾ ಆಸ್ಪತ್ರೆಯಿಂದ ಕಾರವಾರ ಜಿಲ್ಲಾ ಆಸ್ಪತೆ ದಾಖಲಿಸಿದರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ,ಎಸ್,ಹೆಗಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬAದ ಬೈಕ ಸವಾರ ಮಲ್ಲಾಪುರದ ಸುಕ್ರು ಕಣಿಯಾ ಮುಕ್ರಿ ವಿರುದ್ದ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್