
ಹೊನ್ನಾವರ: ಪ.ಪಂ ಮಾಜಿ ಅಧ್ಯಕ್ಷ, ರಿಕ್ಷಾ ಚಾಲಕ-ಮಾಲಕರ ಸಂಘದ ಜಿಲ್ಲಾಧ್ಯಕ್ಷ ಶಿವರಾಜ ಮೇಸ್ತ ಅವರು ಕೊಂಕಣ ಖಾರ್ವಿ ಸಮಾಜದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುರೇಶ ಮೇಸ್ತ, ಕಾರ್ಯದರ್ಶಿ ಸೂರ್ಯಕಾಂತ ಮೇಸ್ತ, ಸಹ ಕಾರ್ಯದರ್ಶಿ ಅರುಣ ಮೇಸ್ತ ಕೋಶಾಧ್ಯಕ್ಷ ಗಣೇಶ ಕೆ. ಮೇಸ್ತ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ