
ಹೊನ್ನಾವರ ; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 50 ಲಕ್ಷ ವೆಚ್ಚದಲ್ಲಿ ಮಂಜೂರಾದ ಕಾಮಗಾರಿ ಇದಾಗಿದ್ದು, ಕಡತೋಕಾ ರಸ್ತೆ ಹಾಗೂ ಚಿಪ್ಪಿಹಕ್ಕಲ್ ಮಾಡಗೇರಿ ರಸ್ತೆ 1ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಈ ಭಾಗದ ರಸ್ತೆಗೆ ಮರುಡಾಂಬರಿಕರಣ ಇದಾಗಿದ್ದು, ಈ ರಸ್ತೆಯಿಂದ ಗ್ರಾಮಸ್ಥರಿಗೆ ಅನೂಕೂಲವಾಗಲಿದೆ ಎಂದು ಶಾಸಕರು ಹೇಳಿದರು.
ರಾಜ್ಯಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಧಮೇಂದ್ರ ಗೌಡ ಇವರನ್ನು ಇದೆ ವೇಳೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೆಶಕರಾದ ಶಿವಾನಂದ ಹೆಗಡೆ ಕಡತೋಕ, ಗ್ರಾ.ಪಂ. ಅಧ್ಯಕ್ಷರಾದ ಸಾವಿತ್ರಿ ಭಟ್, ಗ್ರಾ.ಪಂ.ಸದಸ್ಯರು, ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರು ಇದ್ದರು.
ವರದಿ ; ವಿಶ್ವನಾಥ ಸಾಲ್ಕೋಡ್ ಹೊನ್ನಾವರ
More Stories
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ
“ದಿ ಓಶೀಯನ್ ಕನೆಕ್ಷನ್” ಎಂಬ ಸಾಕ್ಷ್ಯಚಿತ್ರದ ಪ್ರದರ್ಶನ