ಹೊನ್ನಾವರ : ಪಿಯು ಪರೀಕ್ಷೆಗೆ ಕುಳಿತ 162 ವಿದ್ಯಾರ್ಥಿಗಳಲ್ಲಿ ಎಲ್ಲರೂ ಸಹ ತೇರ್ಗಡೆ ಹೊಂದಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಸ್.ಹೆಗಡೆ ತಿಳಿಸಿದ್ದಾರೆ . ಕಾಲೇಜಿನ ಕಲಾ ವಿಭಾಗದ 47,ವಿಜ್ಞಾನ ವಿಭಾಗದ 43 ಮತ್ತು ವಾಣಿಜ್ಯ ವಿಭಾಗದ 72 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಕುಳಿತಿದ್ದು ಎಲ್ಲರೂ ತೇರ್ಗಡೆ ಹೊಂದಿದ್ದು ಕಾಲೇಜಿಗೆ ಉತ್ತಮ ಫಲಿತಾಂಶ ತಂದುಕೊಟ್ಟಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು
ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಿಸಿರುವದು ಹೆಮ್ಮೆಯ ವಿಚಾರ. ವಿದ್ಯಾರ್ಥಿಗಳನ್ನು ಮತ್ತು ಈ ಸಾಧನೆಗೆ ಕಾರಣರಾದ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸ ಬಳಗಕ್ಕೆ ಕಾಲೇಜು ಅಭಿವ್ರದ್ದಿ ಸಮಿತಿಯ ಉಪಾಧ್ಯಕ್ಷ ಚಂದ್ರಕಾ0ತ ಕೊಚರೇಕರ ಅಭಿನಂದಿಸಿದ್ದಾರೆ.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್