
ಹೊನ್ನಾವರ ; ರಾಷ್ಟ್ರೀಯ ಹೆದ್ದಾರಿ 206 ಹೊನ್ನಾವರದಿಂದ ಆರು ಕಿ.ಮೀ ದೂರದಲ್ಲಿರುವ ಭಾಸ್ಕೇರಿ ಸಮೀಪ ಬುಧವಾರ ರಾತ್ರಿ 9 ಗಂಟೆಯ ಸಮಯದಲ್ಲಿ ಗುಡ್ಡ ಕುಸಿತವಾಗಿ ಭಾರೀ ಗಾತ್ರದ ಬಂಡೆ ಹೆದ್ದಾರಿಯಲ್ಲಿ ಬಿದ್ದಿದೆ. ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿತ ಮುಂದುವರೆದಿರುದರಿAದ ಅತಂಕ ಎದುರಾಗಿದೆ. ಹೆದ್ದಾರಿ ಸಂಚಾರಕ್ಕೆ ಕೆಲ ಕಾಲ ವ್ಯತ್ಯಯ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರ ಸಹಕಾರದ ಮೇರೆಗೆ ಹೆದ್ದಾರಿಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ