ಕುಮಟಾ ತಾಲೂಕಿನ ಮಿರ್ಜಾನ್ ಸಮೀಪ ಅತಿ ವೇಗದಿಂದ ಬಂದ ಟ್ಯಾಂಕರ್ ಬೈಕ್ ಸವಾರಿನಿಗೆ ಗುದ್ದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಕಿಮಾನಿ ಮೂಲದ ರಮೇಶ ಹರಿಕಂತ್ರ ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಲಾರಿ ಬೈಕ್ ಸವಾರಿನಿಗೆ ಗುದ್ದಿದ್ದು ಬೈಕ್ ಸಮೇತ ೬ ಕಿ ಮೀ ಕ್ರಮಿಸಿದ್ದು ತಂದ್ರಕುಳಿ ಸಮೀಪ ಬೈಕ್ ರಸ್ತೆಯ ಮಧ್ಯ ಬಿದ್ದಿದೆ . ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ .
ಕುಮಟಾ ಪೋಲೀಸರು ಟೆಂಕರ್ ಅಂತ್ರವಳ್ಳಿ ಸಮೀಪ ತಡೆ ಹಿಡಿದಿದ್ದು ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ . ಲಾರಿ ತಮಿಳುನಾಡು ಮೂಲದ್ದಾಗಿದ್ದು ಖಿಓ ೫೨ ಂ ೯೯೧೧ ವಾಹನದ ನೋಂದಣಿಯಾಗಿದೆ .
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ