ವರದಿ: ನಟರಾಜ ಗದ್ದೆಮನೆ ಕುಮಟಾ
ಕುಮಟಾ :ದಾವಣಗೆರೆ ಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಮಟಾ ಅಗ್ನಿ ಶಾಮಕ್ ಇಲಾಖೆಯ ರಾಜೇಶ್ ಕೆ ಮಡಿವಾಳರವರು ಭಾಗವಹಿಸಿ ವೈಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಹಾಗೂ ಬಾಡಿಬಿಲ್ಡಿಂಗ್ ನಲ್ಲಿ ಎರಡು ಬಂಗಾರದ ಪದಕ ಹಾಗೂ ಒಂದು ಬೆಳ್ಳಿ ಪದಕ ಗಳಿಸಿ ರಾಷ್ಟ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರಿಗೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯವರಾದ ಮಂಜನಾಥ ಸಾಲಿ ಹಾಗೂ ಕುಮಟಾ ಅಗ್ನಿಶಾಮಕ ಠಾಣಾಧಿಕಾರಿ ಟಿ ಎನ್ ಗೊಂಡ ಹಾಗೂ ಎಲ್ಲಾ ಸಿಬ್ಬಂದಿ ವರ್ಗ ದವರು ಹಾಗೂ ಹೆಲ್ತ್ ಪಾಯಿಂಟ್ ಜಿಮ್ ಕುಮಟಾರವರು ಅಭಿನಂದನೆ ತಿಳಿಸಿರುತ್ತಾರೆ.
More Stories
ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಮರಳಿ ಕಾಂಗ್ರೆಸ್ಗೆ ಸೇರ್ಪಡೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!