ಕುಮಟಾ: ಗಣರಾಜ್ಯದ ದಿನದಂದು ಉದ್ಘಾಟನೆಗೊಂಡ ಸ.ಹಿ.ಪ್ರಾ ಶಾಲೆ ಶಿರಗುಂಜಿಯ ಮಹಾದ್ವಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಗಳಲಕ್ಷಿö್ಮ ಎಮ್ ಪಾಟೀಲ ಇವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿತು.
ಮಹಾದ್ವಾರವನ್ನು ಹಳೆಯ ವಿದ್ಯಾರ್ಥಿ ಸಂಘದವರು ಹಾಗೂ ಶಿಕ್ಷಕರ ಸಹಯೋಗದೊಂದಿಗೆ ಸುಮಾರು 1,50,000-00 ಲಕ್ಷ ರೂ ವೆಚ್ಚದಲ್ಲಿ ಕಟ್ಟಿಸಿ ಗಣರಾಜ್ಯೋತ್ಸವದಂದು ಲೋಕಾರ್ಪಣೆಗೊಂಡಿತು.
ಈ ಕಾರ್ಯಕ್ರಮದಲ್ಲಿ ವಾಸರೆ ಪಂಚಾಯತ ಉಪಾಧ್ಯಕ್ಷರು,ಪಂಚಾಯತ ಸದಸ್ಯರು, ಶಿಕ್ಷಕ ಸಂಘದ ಅಧ್ಯಕ್ಷರಾದ ಜಗದೀಶ ನಾಯಕ, ಸಿ ಆರ್ ಪಿ ಗಳಾದ ಬಿ ಎಸ್ ಗೌಡ , ಹಳೆಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು, ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು ಊರ ನಾಗರಿಕರು ಭಾಗಿಯಾಗಿದ್ದರು.
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ