ಕುಮಟಾ ತಾಲ್ಲೂಕಿನ ವಾಲಗಳ್ಳಿ ಗ್ರಾಮ ಪಂಚಾಯ್ತಿಯ ಉಂಚಗಿ – ಕೋಟೆಗುಡ್ಡ ಸಂಪರ್ಕದ ಕಾಲು ಸೇತುವೆ ಹಳೆಯತಾಗಿದ್ದು ನೂತನ ಸೇತುವೆ ನಿರ್ಮಿಸಿಕೊಡಿ ಎಂದು ಶಾಸಕ ದಿನಕರ ಶೆಟ್ಟಿ ಅವರಿಗೆ ಆ ಭಾಗದ ಸ್ಥಳೀಯರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಪಂಚಾಯ್ತಿ ಸದಸ್ಯರಾದ ಗಣಪತಿ ಅಬ್ಬಿ ಭಟ್ಟ, ಶ್ರೀಕಾಂತ ಶಾಸ್ತ್ರಿ, ಎಬಿವಿಪಿ ಪ್ರಮುಖ ಶಶಾಂಕ ಶಾಸ್ತ್ರಿ, ಗಣಪು ಗೌಡ ಇದ್ದರು.
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ