ಕುಮಟಾ ತಾಲ್ಲೂಕಿನ ಅಘನಾಶಿನಿ ಗ್ರಾಮದಲ್ಲಿ ಹರಿಕಂತ್ರ ಸಮಾಜಕ್ಕೆ ಪೂರೈಕೆಯಾಗುವ ನೀರಿನ ಪೈಪ್ ಲೈನ್ ಪದೇ ಪದೇ ಹಾನಿಯಾಗುತ್ತಿದ್ದು ನಿತ್ಯ ಬಳಕೆ ಮತ್ತು ಕುಡಿಯಲು ನೀರಿನ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಶಾಸಕ ದಿನಕರ ಶೆಟ್ಟಿ ಅವರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಹರಿಕಂತ್ರ ಸಮಾಜದ ಲಕ್ಷ್ಮಣ, ಚಿದಾನಂದ, ಮಾರುತಿ, ವಾಸು, ನಾಗರಾಜ್, ದೇವದಾಸ್, ಮಂಜುನಾಥ, ಶಂಕರ, ಗಣಪತಿ, ಈಶ್ವರ, ವಿನಾಯಕ ಮುಂತಾದವರು ಇದ್ದರು.
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ