ಕುಮಟಾ ಹೊಸ ಬಸ್ ನಿಲ್ದಾಣ ದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯನ್ನು ವಿಜೃಂಭಣೆಯಿAದ ವಿಸರ್ಜಿಸಲಾಯಿತು ಭಟ್ಕಳದ ಗಣೇಶ ದೇವಾಡಿಗ ರವರ ಮಾರುತಿ ಚಂಡೆ ಬಳಗದ ಚಂಡೆ ನಾದನ ವಿಸರ್ಜನೆಗೆ ಹೆಚ್ಚಿನ ಮೆರಗು ತಂದಿತ್ತು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರು ನೌಕರರು ಸಿಬ್ಬಂದಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆ ಯಲ್ಲಿ ಪಾಲ್ಗೊಂಡರು,
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ