ಕುಮಟಾ ತಾಲೂಕಿನ ಹೊಳೆಗದ್ದೆ ಶ್ರೀ ಶಾಂತಿಕಾ ಪರಮೇಶ್ವರಿ ದೇವಿಯ ಅಹೋರಾತ್ರಿ ಭಜನಾ ಸಪ್ತಾಹವು ಮಂಗಳವಾರ ದಿಂದ ಶುಕ್ರವಾರ ತನಕ ನಡೆಯಿತು. ಶ್ರೀ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆಯು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿAದ ನಡೆಯಿತು. ಮೆರವಣಿಗೆಯು ಶಾಂತಿಕಾ ಪರಮೇಶ್ವರೀ ದೇವಸ್ಥಾನದಿಂದ ಧಾರೇಶ್ವರ ದೇವಸ್ಥಾನದ ವರೆಗೆ ನಡೆಯಿತು. ಮೆರವಣಿಗೆಯಲ್ಲಿ ಹಾಲಕ್ಕಿ ಸಮಾಜದವರ ಮರಕಾಲು ಕುಣಿತ, ಚಂಡೇ ವಾದ್ಯ, ಪಂಚವಾದ್ಯ, ಸ್ಥಬ್ದ ಚಿತ್ರಗಳು ಆಕರ್ಷಣೆಯ ವಾಗಿದ್ದವು..
More Stories
ಹಿರೇಗುತ್ತಿ ಹೈಸ್ಕೂಲಿನಲ್ಲಿ 10ನೇ ವರ್ಗದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ
ಸುಪ್ರೀಯಾ ಶಂಕರ್ ಗೌಡ ಸತತ ಎರಡನೇ ಬಾರಿ ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ;
ವಿದ್ಯಾವಾರಿಧಿ ಡಾ.ಆರ್.ಎಂ.ಕುಬೇರಪ್ಪ ಅಭಿಮಾನಿಸಂಘ ಅಸ್ತಿತ್ವಕ್ಕೆ ಗೌರವಾಧ್ಯಕ್ಷರಾಗಿ ವಿಜಯಕುಮಾರ್ -ಆರ್.ಜೆ.ನಾಯ್ಕ-ಅಧ್ಯಕ್ಷ: ನ್ಯಾಯವಾದಿ ರಂಜನ್ ಕಾರ್ಯದರ್ಶಿ