ಹೊನ್ನಾವರ ; ಶನಿವಾರ ಹೊನ್ನಾವರ ಮಂಕಿ ಪೊಲೀಸ್ ಠಾಣೆಯ ಮಂಕಿ ಗ್ರಾಮದಲ್ಲಿ ಡಿವೈಎಸ್ಪಿ ಬೆಳ್ಳಿಯಪ್ಪ ಭಟ್ಕಳ ಉಪವಿಭಾಗ ರವರ ನೇತೃತ್ವದಲ್ಲಿ ಸಿಪಿಐ ಶ್ರೀಧರ ಎಸ್.ಆರ್ ಹೊನ್ನಾವರ ಹಾಗೂ ಮಂಕಿ ಪಿಎಸ್ಐ ಪರಮಾನಂದ ಕೊಣ್ಣೂರು ಹಾಗೂ ಪೊಲೀಸ್ ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಎಸ್.ಸಿ/ ಎಸ್.ಟಿ ಹಾಗೂ ಇತರೆ ವರ್ಗದ ಜನರ ಕುಂದುಕೊರತೆ ಅಹವಾಲು ಸಭೆ ಜರುಗಿತು, ಈ ಸಂದರ್ಭದಲ್ಲಿ ಕೋವಿಡ್ ಕಾರಣದಿಂದ ತೀರಾ ಸಂಕಷ್ಟಕ್ಕೀಡಾದ ೪೦ ಬಡ ಕುಟುಂಬಗಳಿಗೆ ಅಗತ್ಯವಾದ ದಿನಸಿ ಸಾಮಗ್ರಿಗಳ ರೇಷನ್ ಕಿಟ್ ಗಳನ್ನು ಪೊಲೀಸ್ ಅಧಿಕಾರಿ ಸಿಬ್ಬಂದಿಯವರ ವತಿಯಿಂದ ವೈಯಕ್ತಿಕ ನೆಲೆಯಲ್ಲಿ ವಿತರಿಸಲಾಯಿತು.
More Stories
ಹೊನ್ನಾವರ ತಾಲೂಕಿನ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಪ್ರಾರಂಭೊತ್ಸವ
“ಗಂಧರ್ವ ಲೋಕವನ್ನೇ ಧರೆಗಿಳಿಸಿದ ಗೋಲ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ”
ಮೀನುಗಾರಿಕೆ ಸಂದರ್ಭದಲ್ಲಿ ದೋಣಿಯಲ್ಲಿ ಕುಸಿದು ಸಾವು,