ಭಟ್ಕಳ: ಕಳೆದ ೨-೩ ತಿಂಗಳ ಹಿಂದೆ ತಾಲೂಕಿನ ಮುರ್ಡೇಶ್ವರ ಬಸ್ತಿಮಕ್ಕಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದಾರೆ.
ಬAಧಿತ ಆರೋಪಿಯನ್ನು ತಾಲೂಕಿನ ಮುರ್ಡೇಶ್ವರ ಬಸ್ತಿಮಕ್ಕಿ ಆಷ್ಪಾಕ್ ಕಂಪೌAಡ್ ನಿವಾಸಿ ಸಮೀರ್ ಸಂಶುದ್ದೀನ್ (೨೧) ಎಂದು ಗುರುತಿಸಲಾಗಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಇನ್ನಿಬ್ಬರು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಇನ್ನೋವಾ ಕಾರನ್ನು ವಶಪಡಿಸಿಕೊಂಡಿದ್ದನ್ನು ಸ್ಮರಿಸಿಕೊಳ್ಳಬಹುದು. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್.ಐ. ರವೀಂದ್ರ ಬಿರಾದಾರ ತನಿಖೆ ಕೈಗೊಂಡಿದ್ದಾರೆ
.
More Stories
ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ:
ಭಟ್ಕಳ ತಾಲೂಕಿನ ಮುರ್ಡೇಶ್ವರದ ಬೀನಾ ವೈದ್ಯ ಎಜುಕೇಶನಲ್ ಟ್ರಸ್ಟ್ ನಲ್ಲಿ ಬೀನಾ ವೈದ್ಯ ಅಕ್ಷರ ಪರ್ವ ಸ್ಕೊಲರ್ ಶಿಪ್ 2024-25 ಯೋಜನೆ.
ಆರ್.ಎನ್.ಎಸ್ ದ್ವಿತೀಯ ಪಿಯುಸಿಉತ್ತಮ ಫಲಿತಾಂಶ