ಮುರುಡೇಶ್ವರ ನಿರ್ಮಾತೃ ದಿವಂಗತ ಡಾ.ಆರ್. ಎನ್. ಶೆಟ್ಟಿಯವರ ಪ್ರತಿಮೆಯನ್ನು ಮುರುಡೇಶ್ವರದಲ್ಲಿ ಆರ್.ಎನ್.ಶೆಟ್ಟಿಯವರ ಪುತ್ರ ಸುನೀಲ ಶೆಟ್ಟಿ ಅನಾವರಣಗೊಳಿಸಿದರು
ಮುರುಡೇಶ್ವರ : ಶಿವನ ವಿಗ್ರಹದ ಮುಂಭಾಗದಲ್ಲಿರುವ ಕಂದುಕಗಿರಿಯಲ್ಲಿ ಪ್ರತಿಮೆ ಅನಾವರಣ ಮಾಡಲಾಗಿದೆ. ಸುಮಾರು ೧೫೬೦ ಕೆಜೆ ತೂಕದ ಕಂಚಿನ ಪ್ರತಿಮೆ ಇದಾಗಿದ್ದು ೧೫ ಫಿಟ್ ಉದ್ದದವಿದೆ. ಮುರುಡೇಶ್ವರ ನಿರ್ಮಾತೃ ದಿವಂಗತ ಡಾ.ಆರ್.ಎನ್.ಶೆಟ್ಟಿ ಯವರ ಈ ಸುಂದರ ಪ್ರತಿಮೆಯನ್ನು ಶ್ರೀಧರ ಶಿಲ್ಪಿಯವರ ಸುಂದರ ಕೈಚಳದಿಂದ ಮೂಡಿ ಬಂದಿದ್ದು ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.
ವಿಶೇಷವೇನೆಂದರೆ ವಿಶ್ವಪ್ರಸಿದ್ಧ ಮುಡೇಶ್ವರದ ಶಿವನ ವಿಗ್ರಹ ತಯಾರಿಸಿದ ಕಾಶೀನಾಥ ಅವರ ಪುತ್ರರಾದ ಶ್ರೀಧರ ಶಿಲ್ಪಿಯವರು ಡಾ.ಆರ್. ಎನ್. ಶೆಟ್ಟಿಯವರ ಪ್ರತಿಮೆಯನ್ನು ತಯಾರಿಸಿದವರಾಗಿದ್ದಾರೆ
ಪ್ರತಿಮೆ ಅನಾವರಣ ಸಂದರ್ಭದಲ್ಲಿ ಡಾ.ಆರ್. ಎನ್. ಶೆಟ್ಟಿಯವರ ಕುಟುಂಬದವರು ಉಪಸ್ಥಿತರಿದ್ದರು
More Stories
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ:
ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ:
ಭಟ್ಕಳ ತಾಲೂಕಿನ ಮುರ್ಡೇಶ್ವರದ ಬೀನಾ ವೈದ್ಯ ಎಜುಕೇಶನಲ್ ಟ್ರಸ್ಟ್ ನಲ್ಲಿ ಬೀನಾ ವೈದ್ಯ ಅಕ್ಷರ ಪರ್ವ ಸ್ಕೊಲರ್ ಶಿಪ್ 2024-25 ಯೋಜನೆ.