ಮುರುಡೇಶ್ವರ ಆರ್ ಎನ್ ಶೆಟ್ಟಿ ರೂರಲ್ ಪಾಲಿಟೆಕ್ನಿಕ್ ನಲ್ಲಿ ನಡೆದ ಏಸ್ ಮ್ಯಾನುಫ್ಯಾಕ್ಚರಿಂಗ್ ಸಿಸ್ಟಮ್ ಕಂಪನಿ ಬೆಂಗಳೂರು ಕ್ಯಾಂಪಸ್ ಸಂದರ್ಶನದಲ್ಲಿ ಡಿಪ್ಲೋಮಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ನ ೫ ವಿದ್ಯಾರ್ಥಿಗಳಾದ ಸೂರಜ್ ಎಂ, ವಿನೋದ್ ನಾಯ್ಕ ,ಮನೋಜ್ ಮಾದೇವ ನಾಯ್ಕ ಕಿರಣ್ ಉಮೇಶ್ ಎನ್ ಮತ್ತು ರೋಹನ್ ಆಯ್ಕೆಯಾಗಿದ್ದಾರೆ
ಈ ಸಂದರ್ಭದಲ್ಲಿ ಪ್ರಾಚಾರ್ಯ ಸಂತೋಷ್ ಆರ್ ಏ, ಉಪ ಪ್ರಾಚಾರ್ಯ ಹಾಗೂ ಪ್ಲೇಸ್ಮೆಂಟ್ ಅಧಿಕಾರಿ ಕೆ .ಮರಿಸ್ವಾಮಿ , ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಸಾಯಿ ದತ್, ಉಪನ್ಯಾಸಕರಾದ ಅತುಲ್ ಮೇಸ್ತ ,ಸಬೀರ್ ಶೇಖ್, ಜಹೀರ್ ಅಹ್ಮದ್, ಪ್ರವೀಣ್ ಗೌಡ ಹಾಗೂ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.
More Stories
ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಒಲಿಂಪಿಯಾಡ ಪದಕ ವಿತರಣ ಸಮಾರಂಭ:
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ: