April 20, 2024

Bhavana Tv

Its Your Channel

ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮುರುಡೇಶ್ವರ:- ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜು ಮುರುಡೇಶ್ವರದಲ್ಲಿ “ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ದಿನೇಶ ಗಾಂವಕರ ಕನ್ನಡ ಮಾತೃ ಭಾಷೆಯ ಮೌಲ್ಯತೆಯ ಕುರಿತು ಮಾತನಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಸಂಜಯ ಕೆ.ಎಸ್. ಇವರು ಕನ್ನಡ ನಾಡನ್ನು ಉಳಿಸಿ ಬೆಳಸಿಕೊಂಡು ಹೋಗಬೇಕು ಎಂದರು. ಆರ್.ಎನ್.ಎಸ್ ಪಿ.ಯು ಕಾಲೇಜಿನ ಪ್ರಾಚಾರ್ಯರಾದ ಮಾಧವ ಪಿ, ಉಪನ್ಯಾಸಕರು, ವಿದ್ಯಾರ್ಥಿ ವೃಂದದವರು ಹಾಜರಿದ್ದರು.

error: