April 24, 2024

Bhavana Tv

Its Your Channel

ತುಮಕೂರಿನ ಶ್ರೀ ಸಿದ್ಧ ಗಂಗಾ ಮಠದ ಆವರಣದಲ್ಲಿ ನಡೆದ ರಾಜ್ಯ ಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನ

ಸಿರಸಿ:– ರಾಜ್ಯ ಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನವು ತುಮಕೂರಿನ ಶ್ರೀ ಸಿದ್ಧ ಗಂಗಾ ಮಠದ ಆವರಣದಲ್ಲಿರುವ ಉದ್ಧಾನೇಶ್ವರ ಸಮುದಾಯ ಭವನದಲ್ಲಿ ನಡೆಯಿತು.

ಈ ಸಮ್ಮೇಳನದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸಾಹಿತ್ಯಾಸಕ್ತರು ಆಗಮಿಸಿದ್ದರು.ರಾಜ್ಯ ಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಸಿರಸಿಯ ಕೃಷ್ಣ ದತ್ತಾತ್ರೇಯ ಪದಕಿ ಇವರಿಗೆ ಗುರುಕುಲ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಇವರನ್ನು ಯಲ್ಲಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ ಅಭೀನಂದಿಸಿದ್ದಾರೆ.

ವರದಿ: ವೇಣುಗೋಪಾಲ ಮದ್ಗುಣಿ

error: