ವರದಿ: ವೇಣುಗೋಪಾಲ ಮದ್ಗುಣಿ
ಸಿರಸಿ : ಉತ್ತರ ಕನ್ನಡ ಜಿಲ್ಲೆಯ ಹೆಸ್ಕಾಂ ಶಿರಸಿ ವೃತ್ತದ ನೌಕರರ ಬಡ್ತಿ ಪ್ರಕ್ರಿಯೆಯನ್ನು ಸಂಪೂರ್ಣ ಕಾನೂನು ಚೌಕಟ್ಟಿನಲ್ಲಿ ಯಶಸ್ವಿಯಾಗಿ ಪರಿಹರಿಸಿದ ಸರ್ವರಿಗೂ ಸಮಾನ ನ್ಯಾಯ ಒದಗಿಸಿದ ದೀಪಕ ಕಾಮತ, ಶಶಿಕಾಂತ ಪ್ರಭು,ದಿನಕರ ಪಾಲೇಕರ, ರೊನಾಲ್ಡ, ಹರಿಹರರವರ ತಂಡಕ್ಕೆ ಹೆಸ್ಕಾಂ ಪರಿಶಿಷ್ಟ ಜಾತಿ /ಪರಿಶಿಷ್ಟ ಕಲ್ಯಾಣ ಸಂಸ್ಥೆ ಶಿರಸಿ ವೃತ್ತದಿಂದ ಸನ್ಮಾನೀಸಲಾಯಿತು.
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ