ಶಿರಸಿ: ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕಾರದ ಮಾನ್ಯ ಶ್ರೀ ಸಿದ್ಧರಾಮಯ್ಯ ಅವರಿಗೆ ಗುರುವಾರ ಶಿರಸಿಯ ಎಮ್ಇಎಸ್ ಮಹಾವಿದ್ಯಾಲಯದ ಹ್ಯಾಲಿಪ್ಯಾಡ್ನಲ್ಲಿ ಕಾಂಗ್ರೇಸ್ ಧುರೀಣರಾದ ರವೀಂದ್ರ ನಾಯ್ಕ ಹಾಗೂ ಮಾಜಿ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಪ್ರದೀಪ ಶೆಟ್ಟಿ ಅವರು ಮೈಸೂರು ಪೇಟ, ಅಡಿಕೆ ಹಾರ ಹಾಕಿ, ಶಾಲು ಹೊದಿಸುವ ಮೂಲಕ ಗೌರವಪೂರ್ವಕವಾಗಿ ಸ್ವಾಗತಿಸಿದರು
More Stories
ಕಾಂಗ್ರೆಸ್ ಸರಕಾರದ ಮತಾಂದರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ-ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ ಮುಂಡಗೋಡು ತಾಲೂಕಿನಲ್ಲಿ ಪ್ರಚಾರ
ಬಿಜೆಪಿ ನಾಯಕರು ನಡೆಸಿಕೊಂಡ ರೀತಿಗೆ ಬೇಸರಗೊಂಡು ಕಾಂಗ್ರೆಸ್ ಸೇರಿದ್ದೇವೆ: ವಿವೇಕ್ ಹೆಬ್ಬಾರ್