May 4, 2024

Bhavana Tv

Its Your Channel

ಸಂಸ್ಕೃತ ವಾರ್ತಾ ಪ್ರವಾಚಕನಾಗಿ ಗಣೇಶ ಹೆಗಡೆ

ಶಿರಸಿ: ತಾಲೂಕಿನ ಹಾರೇಹುಲೇಕಲ್ ಅಮಚಿಮನೆಯ ಗಣೇಶ ಹೆಗಡೆ ಆಕಾಶವಾಣಿಯ ಸಂಸ್ಕೃತ ವಾರ್ತಾ ಪ್ರವಾಚಕನಾಗಿ ಆಯ್ಕೆಯಾಗಿದ್ದಾರೆ. ಶೃಂಗೇರಿಯ ರಾಜೀವ ಗಾಂಧಿ ಪರಿಸರದಲ್ಲಿ ಉನ್ನತ ವ್ಯಾಸಂಗ ಮುಗಿಸಿ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅಮಚಿಮನೆಯ ಲಲಿತಾ ಹೆಗಡೆ ಮತ್ತು ರಮೇಶ ಹೆಗಡೆ ದಂಪತಿ ಪುತ್ರರಾಗಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದಾರೆ.

error: