May 4, 2024

Bhavana Tv

Its Your Channel

ಟಿ ಸುನಂದಮ್ಮ ಪ್ರಶಸ್ತಿಗೆ ನಾಡಿನ ಹೆಸರಾಂತ ಸಾಹಿತಿ ಭುವನೇಶ್ವರಿ ಹೆಗಡೆ ಆಯ್ಕೆ

ಶಿರಸಿ: ರಾಜ್ಯದ ಪ್ರತಿಷ್ಠಿತ ಟಿ.ಸುನಂದಮ್ಮ ಸ್ಮಾರಕ ಪ್ರತಿಷ್ಠಾನ ನೀಡುವ 2022ನೇ ಸಾಲಿನ ಟಿ ಸುನಂದಮ್ಮ ಪ್ರಶಸ್ತಿಗೆ ನಾಡಿನ ಹೆಸರಾಂತ ಸಾಹಿತಿ ಭುವನೇಶ್ವರಿ ಹೆಗಡೆ ಆಯ್ಕೆ ಆಗಿದ್ದಾರೆ.
ಮಾ.18ರಂದು ಸಂಜೆ 5ಕ್ಕೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕಮಹಾದೇವಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಹೆಸರಾಂತ ಹಾಸ್ಯ ಸಾಹಿತಿ ಎಂ.ಎಸ್.ನರಸಿoಹಮೂರ್ತಿ ಅವರು ಪ್ರದಾನ ಮಾಡಲಿದ್ದಾರೆ.

ಇದೇ ವೇಳೆ ಹಾಸ್ಯ ಬರಹಗಾರ ದುಂಡಿರಾಜ್ ಅವರ ಟಿ.ಸುನಂದಮ್ಮ ಸಾಹಿತ್ಯ ಸಂಪುಟ 3 ಹಾಗೂ ಹಿರಿಯ ಲೇಖಕಿ ಎಲ್.ವಿ.ಶಾಂತಕುಮಾರಿ ಅವರು ನಾನು ಕಂಡAತೆ ಟಿ.ಸುನಂದಮ್ಮ ಕೃತಿ ಬಿಡುಗಡೆಗೊಳಿಸಲಿದ್ದಾರೆ.

error: