ಯಲ್ಲಾಪುರ:- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ಮಹಾಬಲೇಶ್ವರ ಗಾಗು ನಾಯ್ಕ ನೂತನ ನಗರ (ಜಡ್ಡಿ) ಇವರ ವಾಸ್ತವ್ಯದ ಮನೆಯು ಸುರಿದ ಗಾಳಿ ಮಳೆಗೆ ಮನೆಯ ಗೊಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದು ಹಾನಿಯಾಗಿದೆ. ಅಂದಾಜು ೬೦,೦೦೦/- ಹಾನಿಯಾಗಿರುವದರ ಜೊತೆಗೆ ಮಹಾಬಲೇಶ್ವರ ಗಾಗು ನಾಯ್ಕ ಇವರ ತಲೆಗೆ ಹಾಗೂ ಕಾಲಿಗೆ ಪೆಟ್ಟು ಬಿದ್ದಿದೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಯಲ್ಲಾಪುರ ತಾಲೂಕಿನ ತಹಶೀಲ್ದಾರ ಕೃಷ್ಣ ಕಾಮ್ಕರ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ