ಉಮಚಗಿ:-ವಿಶ್ವ ಯೋಗ ದಿನದ ಅಂಗವಾಗಿ ಯಲ್ಲಾಪುರ ಮಂಡಲದ ವತಿಯಿಂದ ಉಮ್ಮಚ್ಚಗಿಯ ವಿದ್ಯಾ ಗಣಪತಿ ಸಭಾಭವನದಲ್ಲಿ ಯೋಗ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,
ಕಾರ್ಯಕ್ರಮವನ್ನು ವಿಧಾನಪರಿಷತ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿಯವರು ಉದ್ಘಾಟಿಸಿದರು. ಯೋಗಗುರುಗಳಾದ ಶ್ರೀಪಾದ ಹೆಗಡೆ ಕನೆನಹಳ್ಳಿ ಮಾರ್ಗದರ್ಶನದಲ್ಲಿ ಯೋಗ ಕಾರ್ಯಕ್ರಮ ನಡೆಯಿತು, ಈ ಸಂದರ್ಭದಲ್ಲಿ ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷರಾದ ರಾಘು ಭಟ್ಟ , ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಮಂಜು ಮೊಗೇರ, ತಾಲೂಕಾ S.ಅ ಮೋರ್ಚಾ ಅದ್ಯಕ್ಷರಾದ ರಾಜೇಶ್ ಉಪ್ಪಾರ್ , ಪ್ರಮುಖರಾದ ಗಣೇಶ ಹೆಗಡೆ , ಸತ್ಯ ನಾರಾಯಣ ಹೆಗಡೆ, ಹಿರೇಸರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಗಣಪತಿ ಹಿರೇಸರ, ಶ್ರೀಪಾದ ಹೆಗಡೆ ಸಂಕದಗುAಡಿ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಹಾಜರಿದ್ದರು.
ವರದಿ ; ವೇಣುಗೋಪಾಲ ಮದ್ಗುಣಿ, ಯಲ್ಲಾಪುರ.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ