ಯಲ್ಲಾಪುರ:– ಉತ್ತರ ಕನ್ನಡ ಜಿಲ್ಲೆಯ ಪ್ರಪ್ರಥಮ ಮಹಿಳಾ ಪೋಲಿಸ್ ಅಧಿಕಾರಿ ಅಂಕೋಲಾ ತಾಲೂಕಿನ ವಾಸರ ಕುದ್ರಗಿಯ ಕುಮಾರಿ ಧನ್ಯಾ ನಾಯಕ ಅವರು ತಮ್ಮ ತರಬೇತಿ ಅವಧಿಯಲ್ಲಿಯೇ ಸರ್ವೋತ್ತಮ ಪ್ರಶಸ್ತಿಗಳಿಸಿ ಈಗ ದಕ್ಷಿಣ ಕನ್ನಡ ಜಿಲ್ಲೆಗೆ ಡೆಪ್ಯುಟಿ ಸೂಪರಿಂಟೆAಡೆAಟ್ ಆಫ್ ಪೋಲಿಸ್ ಆಗಿ ನಿಯುಕ್ತಿ ಗೊಂಡಿದ್ದಾರೆ. ಗೃಹ ಸಚಿವ ರಾದ ಬಸವರಾಜ ಬೊಮ್ಮಾಯಿಯವರ ಹತ್ತಿರ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜಿಲ್ಲೆಗೆ ಇದು ಅತ್ಯಂತ ಹೆಮ್ಮೆಯ ಸಂಗತಿ.
ಕುಮಾರಿ ಧನ್ಯಾ ನಾಯಕ ಅವರ ಸಾಧನೆಯು ಯುವ ಪೀಳಿಗೆಗೆ ಸ್ಪೂರ್ತಿದಾಯಕವಾಗಲಿ.ಅವರು ಮುಂದಿನ ದಿನಗಳಲ್ಲಿ ತಮ್ಮ ದಕ್ಷ ಹಾಗೂ ಪ್ರಾಮಾಣಿಕ ಕಾರ್ಯವೈಖರಿಯ ಮೂಲಕವಾಗಿ ಉತ್ತರ ಕನ್ನಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸುವ ಕಾರ್ಯಮಾಡಲಿ ಎಂದು ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಹೇಳಿ ಅವರಿಗೆ ಶುಭ ಹಾರೈಸಿದ್ದಾರೆ.
ವರದಿ: ವೇಣುಗೋಪಾಲ ಮದ್ಗುಣಿ
More Stories
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ
ಯಲ್ಲಾಪುರದಲ್ಲಿ ಅರಣ್ಯವಾಸಿಗಳ ಬೃಹತ್ ಸಭೆ;ಹೋರಾಟಕ್ಕೆ ಜಾತಿ, ಧರ್ಮ, ಪಕ್ಷವಿಲ್ಲ- ರವೀಂದ್ರನಾಯ್ಕ.