May 19, 2024

Bhavana Tv

Its Your Channel

ಯಲ್ಲಾಪುರದ ಸಹ್ಯಾದ್ರಿ ಗಿರಿಜನ ವಿವಿಧ್ಧೋದ್ದೇಶ ಸಹಕಾರಿ ಸಂಘದ ಕಟ್ಟಡದ ಶಿಲಾನ್ಯಾಸ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ: ಪಟ್ಟಣದ ಮಂಜುನಾಥ ನಗರದಲ್ಲಿ ಸಹ್ಯಾದ್ರಿ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶಗಳ ಸಹಕಾರಿ ಸಂಘದ ನೂತನ ಗೋದಾಮು ಹಾಗೂ ಮಾರಾಟ ಮಳಿಗೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಶಾಂತಾರಾಮ ಸಿದ್ದಿಯವರು ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ, ಸದಸ್ಯರಾದ ಸತೀಶ ನಾಯ್ಕ, ಲ್ಯಾಂಪ್ಸ ಸಹಕಾರಿ ಸಂಘದ ಅಧ್ಯಕ್ಷರಾದ ರಾಮನಾಥ ಸಿದ್ದಿ, ಲಾರೇನ್ಸ ಸಿದ್ದಿ ಹಾಗೂ ಪ್ರಮುಖರು ಅಧಿಕಾರಿಗಳು ಉಪಸ್ಥಿತರಿದ್ದರು

error: