ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ತಾಲೂಕಿನ ಉಮ್ಮಚಗಿ ಸಮುದಾಯದ ಭವನದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್ ಹಾಗೂ ಶಿರಸಿ ಕ್ರಿಟಿಕಲ್ ಕೇರ್ ಯುನಿಟ್ ಅವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ” ಉಚಿತ ಆರೋಗ್ಯ ತಪಾಸಣಾ ಶಿಬಿರ ” ವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಮ್ಮಚಗಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರೂಪಾ ಪೂಜಾರಿ, ತಾಲೂಕಾ ಆರೋಗ್ಯಧಿಕಾರಿ ಡಾ.ನರೇಂದ್ರ ಪವಾರ, ಡಾ.ದಿನೇಶ ಹೆಗಡೆ, ರೋಟರಿ ಕ್ಲಬ್ ಅಧ್ಯಕ್ಷರಾದ ರೋ.ಪಾಂಡುರAಗ ಪೈ ಹಾಗೂ ಶಿರಸಿ ಸ್ಕ್ಯಾನ್ ಸೆಂಟರ್ ಹಾಗೂ ಶಿರಸಿ ಕ್ರಿಟಿಕಲ್ ಕೇರ್ ನ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ