
ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ತೋಟದ ಬಾವಿಯಲ್ಲಿ ಬಿದ್ದು ಅಕಾಲಿಕ ಮರಣ ಹೊಂದಿದ ಕುಂದರಗಿ ಪಂಚಾಯತ ವ್ಯಾಪ್ತಿಯ ಕಸಗೆಜಡ್ಡಿ ದಿವಂಗತ ಸೋಮಾ ಸಿದ್ದಿ ಮನೆಗೆ ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿಯವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಕಾರಣ ಘಟನೆ ನಡೆದ ದಿನದಂದು ಬರಲಿಕ್ಕೆ ಆಗಲಿಲ್ಲ ಸಂಬಧ ಪಟ್ಟ ಅಧಿಕಾರಿಗಳಿಗೆ ಕರೆಮಾಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೆ ಎಂದರು.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ