ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ಬೀದರ ಜಿಲ್ಲೆಯ ಕೊಹಿನೂರ ಗ್ರಾಮದ ಬುಡಕಟ್ಟು ಬೇಡ ಜನಾಂಗದ ಉಮೇಶರವರು ಬ್ಯಾಂಕಾಕನಲ್ಲಿ ನಡೆದ ಅಂತರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನುಗಳಿಸಿ ಸ್ವರ್ಣ ಪದಕವನ್ನು ಪಡೆದುಕೊಂಡಿದ್ದಾರೆ,ಇವರಿಗೆ ಶುಭಾಶಯಗಳು ಕೋರಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ,ರಾಜ್ಯಕ್ಕೆ ಹಾಗೂ ಬುಡಕಟ್ಟು ಸಮುದಾಯಕ್ಕೆ ಹೆಮ್ಮೆ ತರುವಂತಾಗಲಿ ಎಂದು ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ ಹಾರೈಸಿದ್ದಾರೆ.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ