May 6, 2024

Bhavana Tv

Its Your Channel

ಅಂತರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ಉಮೇಶ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ: ಬೀದರ ಜಿಲ್ಲೆಯ ಕೊಹಿನೂರ ಗ್ರಾಮದ ಬುಡಕಟ್ಟು ಬೇಡ ಜನಾಂಗದ ಉಮೇಶರವರು ಬ್ಯಾಂಕಾಕನಲ್ಲಿ ನಡೆದ ಅಂತರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನುಗಳಿಸಿ ಸ್ವರ್ಣ ಪದಕವನ್ನು ಪಡೆದುಕೊಂಡಿದ್ದಾರೆ,ಇವರಿಗೆ ಶುಭಾಶಯಗಳು ಕೋರಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ,ರಾಜ್ಯಕ್ಕೆ ಹಾಗೂ ಬುಡಕಟ್ಟು ಸಮುದಾಯಕ್ಕೆ ಹೆಮ್ಮೆ ತರುವಂತಾಗಲಿ ಎಂದು ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ ಹಾರೈಸಿದ್ದಾರೆ.

error: