ವರದಿ: ವೇಣುಗೋಪಾಲ ಮದ್ಗುಣಿ.
ಯಲ್ಲಾಪುರ, ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಲಾರ ವಾಟರ ಹೀಟರ ಹಾಳಾದ ಪರಿಣಾಮ ವಿದ್ಯಾರ್ಥಿಗಳ ಸ್ನಾನಕ್ಕೆ ಬಿಸಿ ನೀರು ಲಭ್ಯವಾಗದೆ ಸಮಸ್ಯೆಯನ್ನು ಅನುಭವಿಸುತ್ತಿದ್ದರು.
ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಯನ್ನು ಮನಗಂಡು ತಕ್ಷಣ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ೧೦೦೦ ಲೀ ಸಾಮರ್ಥ್ಯದ ಎರಡು ಸೋಲಾರ್ ವಾಟರ್ ಹಿಟರ್ ಅನ್ನು ಅಳವಡಿಸುವ ಮೂಲಕವಾಗಿ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರವನ್ನು ಒದಗಿಸಿದರು.
ಸಚಿವರಾದ ಶಿವರಾಮ ಹೆಬ್ಬಾರ ಅವರ ತುರ್ತು ಸ್ಪಂದನೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಪಾಲಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ