April 26, 2024

Bhavana Tv

Its Your Channel

ಕಿರವತ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ;ತಾಲೂಕಿನ ಕಿರವತ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ‍್ಯ ಅಮೃತ ಮಹೋತ್ಸವವನ್ನು ಧ್ವಜಾರೋಹಣ ಮಾಡುವ ಮೂಲಕ ಸಡಗರ ಸಂಭ್ರಮದಿAದ ಆಚರಿಸಲಾಯಿತು.
ವೀರ ಶಿವಾಜಿ ಸೇನೆಯ ಜಿಲ್ಲಾಧ್ಯಕ್ಷ ಮಹೇಶ ಪೂಜಾರ ಧ್ವಜಾರೋಹಣ ನೆರವೇರಿಸಿ ಶುಭ ಕೋರಿದರು.
ಸಾಮಾಜಿಕ ಕಾರ್ಯಕರ್ತ ಭೀಮಶಿ ವಾಲ್ಮೀಕಿ,ಐಕ್ಯತಾ ಸಂಘ ದ ಪದಾಧಿಕಾರಿಗಳು,ವರ್ತಕ ಸಂಘದ ಪದಾಧಿಕಾರಿಗಳು,ಗ್ರಾಮಸ್ಥರು, ಲಿಟ್ಲ ಪ್ಲಾವರ್ ಶಾಲೆಯ ಮಕ್ಕಳು,ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಕ ಸಿಬ್ಬಂದ್ದಿಗಳು ಭಾಗವಹಿಸಿದ್ದರು.

error: