ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು ಇದರ ಸದಸ್ಯರಾದ ಲಕ್ಷ್ಮೀ ನಾರಾಯಣ ಎಸ್. ಹೆಗಡೆ(70) ಅವರು ಸಿದ್ದಾಪುರದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮತೃರು ಸಿದ್ದಾಪುರ ತಾಲೂಕಿನಲ್ಲಿ ಕಳೆದ ಇಪ್ಪತ್ತೇರಡು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸಿ ಜನಮೆಚ್ಚುಗೆ ಗಳಿಸಿದ್ದರು. ಎರಡು ಜನ ಹೆಣ್ಣುಮಕ್ಕಳು, ಹೆಂಡತಿ ಗಾಯಿತ್ರಿಯನ್ನು ಬಿಟ್ಟು ಅಗಲಿದ್ದಾರೆ.
ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಸಿ.ರಮೇಶ, ಕಾರ್ಯದರ್ಶಿ ಹೆಚ್.ವಿ.ಚಂದ್ರಬಾಬು, ಸದಸ್ಯರಾದ ಸಿದ್ಧಾರ್ಥ ನಾಯ್ಕ,ಕನ್ನಡ ಕ್ರೀಯಾ ಸಮಿತಿ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ, ಉತ್ತರ ಕನ್ನಡ ಜಿಲ್ಲೆಯ ಮಾಜಿ ಅಧ್ಯಕ್ಷರಾದ ಶ್ರೀಕಾಂತ ಹೆಗಡೆ,ದೊಡ್ಮನೆ, ಮುಂತಾದವರು ಶೋಕ ವ್ಯಕ್ತಪಡಿಸಿದ್ದಾರೆ.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ