ವರದಿ:ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಣೇಶಪುರದ ವಿಶ್ವ ಹಿಂದೂ ಪರಿಷತ್ತಿನ ನವಗ್ರಹಸಹಿತ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ತಿಕೋತ್ಸವವು ವಿಜ್ರಂಭಣೆಯಿAದ ನಡೆಯಿತು. ಸಾವಿರಾರು ಭಕ್ತರು ಭಾಗವಹಿಸಿ ಪಂಚಾಮೃತ ಅಭಿಷೇಕ,ಗಣಹವನ, ಪೂರ್ಣಾಹುತಿಯ ಮಾಡಿ ಮಹಾಮಂಗಳಾರತಿಯ ನಂತರ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಾಗೇಶ ಯಲ್ಲಾಪುರಕರ ವಿನಯ ನಾಯ್ಕ,ಬಾಬು ಬಾಂದೇಕರ,ಸೇವಕ ಅಂಕೋಲೇಕರ, ಪ್ರದೀಪ ಯಲ್ಲಾಪುರಕರ ಮುಂತಾದವರು ಉಪಸ್ಥಿತರಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ