ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ವಿವೇಕ ಹೆಬ್ಬಾರವರು ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಮ್ಮ ” ಹೆಬ್ಬಾರ್ ಡ್ರೀಮ್ ಫೌಂಡೇಶನ್ ಆಫ್ ಚಾರಿಟಿ ” ಮೂಲಕವಾಗಿ ನೋಟ್ ಬುಕ್ ಅನ್ನು ವಿತರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಪ.ಪಂ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ್,ಪ್ರಧಾನಕಾರ್ಯದರ್ಶಿ ಡಾ,ರವಿಭಟ್ಟ ಬರಗದ್ದೆ, ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷ ಶಿರೀಷ್ ಪ್ರಭು, ಪ್ರಮುಖರಾದ ಎಮ್.ಎಸ್. ಭಟ್ , ಪಟ್ಟಣ ಪಂಚಾಯತ ಸದಸ್ಯರಾದ ಸತೀಶ ನಾಯ್ಕ, ಅಮಿತ ಅಂಗಡಿ, ಮಾಜಿ ಸದಸ್ಯ ವಿನೋದ್ ತಳೇಕರ್ ಉಪಸ್ಥಿತರಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ