May 19, 2024

Bhavana Tv

Its Your Channel

ಮಾಜಿ ಶಾಸಕ ವಿ ಎಸ್ ಪಾಟೀಲ ಮತ್ತು ಬಿಜೆಪಿ ಮುಖಂಡ ಶ್ರೀನಿವಾಸ ಭಟ್ ದಾತ್ರಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ

ವರದಿ: ವೇಣುಗೋಫಾಲ ಮದ್ಗುಣಿ

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ವಿ ಎಸ್ ಪಾಟೀಲರವರು ಮತ್ತು ಬಿಜೆಪಿ ಮುಖಂಡರಾದ ಶ್ರೀನಿವಾಸ ಭಟ್ ದಾತ್ರಿಯರವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ, ವಿಧಾನಸಭಾ ವಿರೋಧ ಪಕ್ಷ ನಾಯಕರಾದ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷ ನಾಯಕರಾದ ಬಿ ಕೆ ಹರಿಪ್ರಸಾದ, ಮಾಜಿ ಸಚಿವರು ಹಾಲಿ ಶಾಸಕರಾದ ಆರ್ ವಿ ದೇಶಪಾಂಡೆ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಮತ್ತು ಜಿಲ್ಲಾಧ್ಯಕ್ಷರಾದ ಭೀಮಣ್ಣ ನಾಯ್ಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ ಆಳ್ವಾರವರು ಹಾಗೂ ಜಿಲ್ಲೆಯ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು.

error: