ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಭಟ್ಕಳದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು 100 ಮೀಟರ್ ಓಟ, ಉದ್ದ ಜಿಗಿತ, ರೀಲೆ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಹಾಗೂ ಜಾವಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಯಲ್ಲಾಪುರದ ಶಿಕ್ಷಕ ಕ್ರೀಡಾಪಟು ದಿವಾಕರ ಮರಾಠಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ಇದೇ ತಿಂಗಳು ಉಡುಪಿಯಲ್ಲಿ ಜರುಗಿದ ಶ್ರೀಲಂಕಾವನ್ನು ಒಳಗೊಂಡ ದಕ್ಷಿಣ ಭಾರತ ಮಾಸ್ಟರ್ಸ್ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್ಶಿಪ್ ನಲ್ಲಿ 100 ಮೀಟರ್ ಓಟದಲ್ಲಿ ಹಾಗೂ ಜಾಲಿನ್ ಎಸೆತದಲ್ಲಿ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಉಲ್ಲೇಖನಿಯ.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ