ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : 2022- 23 ನೇ ಸಾಲಿನ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಅಡಿ ಅನುಮೋದನೆ ಪಡೆದ ಸರ್ಕಾರಿ ಪ್ರೌಢಶಾಲೆ ಮಲವಳ್ಳಿ ಹಾಗೂ ಸರ್ಕಾರಿ ಪ್ರೌಢಶಾಲೆ ಬಿಸಗೊಡ ಎಸ್ ಪಿ ಸಿ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಬರಮಾಡಿಕೊಂಡು ಸದರಿ ವಿದ್ಯಾರ್ಥಿಗಳಿಗೆ ಬೀಟ್ ವ್ಯವಸ್ಥೆಯ ಕುರಿತಂತೆ, ಟ್ರಾಫಿಕ್ ನಿಯಮಗಳ ಪಾಲನೆ, ವಯರ್ಲೆಸ್ ಬಗ್ಗೆ ಮಾಹಿತಿ , ಗುಪ್ತ ಮಾಹಿತಿ ವಿಭಾಗದ ಕುರಿತು, ಆಯುಧಗಳ ಬಗ್ಗೆ ಮಾಹಿತಿ ಹಾಗೂ ಪೊಲೀಸ್ ಠಾಣೆಯ ಸಮಗ್ರ ಕಾರ್ಯನಿರ್ವಹಣೆಯ ಕುರಿತು ಅರಿವು ಮೂಡಿಸಲಾಯಿತು ಹಾಗೂ ಅವರನ್ನು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮತ್ತು ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳು ಘಟಕಕ್ಕೆ ಭೇಟಿ ಮಾಡಿಸಲಾಯಿತು . ಈ ವೇಳೆಗೆ ಶಾಲಾ ಶಿಕ್ಷಕರು ಠಾಣೆಯ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ