ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ವಸಂತ ಬಾಳಪ್ಪ ಕುಗ್ಗಣ್ಣನವರನ್ನು ಯಲ್ಲಾಪುರ ತಾಲೂಕ ಕಾಂಗ್ರೆಸ್ ಪಕ್ಷದ ಸೇವಾದಳದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ, ಆರ್. ವಿ. ದೇಶಪಾಂಡೆ, ಮಾಜಿ ಶಾಸಕರಾದ ವಿ.ಎಸ್.ಪಾಟೀಲ, ಶ್ರೀನಿವಾಸ ಧಾರ್ತಿ ಹಾಗು ಜಿಲ್ಲಾ ಅಧ್ಯಕ್ಷರಾದ ಸಾಯಿ ಗಾಂವಕಾರ ಹಾಗು ಸೇವಾದಳದ ಜಿಲ್ಲಾ ಅಧ್ಯಕ್ಷರಾದ ಜಿ. ಎಸ್. ಹಿರೇಮಠ ಹಾಗು ಯಲ್ಲಾಪುರ ತಾಲೂಕಿನ ಕಾಂಗ್ರೆಸ ಅಧ್ಯಕ್ಷರಾದ ಡಿ. ಎನ್. ಗೌಂವಕರವರು ಅವರನ್ನು ಅಭಿನಂದಿಸಿದ್ದಾರೆ.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ