ವರದಿ; ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಯಲ್ಲಾಪುರ ಗ್ರಾಮದೇವಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಶಾಸಕರಾದ ವಿ. ಎಸ್. ಪಾಟೀಲ ರವರು ಗ್ರಾಮದೇವಿ ದರ್ಶನ ಪಡೆದು ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗಿ ಆಗಿ ಬಂದAತೆ ಜನರಿಗೆ ಊಟ ಬಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಎನ್.ಕೆ.ಭಟ್ಟ ಮೇಣಸುಪಾಲ, ಉಲ್ಲಾಸ ಶಾನಭಾಗ, ರಾಘು ಭಟ್ಟ,ಗಣೇಶ ಹೆಗಡೆ, ಖೈಸರಿ ಅಲಿ, ಪ್ರಶಾಂತ ಸಾಹಿತ್ಯ, ರವಿ ನಾಯ್ಕ,ಮುಷರಫ್ ಶೇಖಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ