ವಿಜಯಪೂರ ಜಿಲ್ಲೆಯ ಇಂಡಿ ತಾಲೂಕಿನ ಅರ್ಜುಣಗಿ ಬಿಕೆ ಗ್ರಾಮದ ವಾರ್ಡ ನಂ೨ ರಲ್ಲಿ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ೨೦೧೬-೨೦೧೭ನೇ ಸಾಲಿನ ಟಿ ಎಸ್ ಪಿ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಕಳಪೆ ಮಟ್ಟದಾಗಿದರಿಂದ ಆ ಕಟ್ಟಡದ ಬಲಭಾಗಲದ ಗೋಡೆ ಕುಸಿದ್ದು ಬಿದ್ದಿದೆ ಅದನ್ನು ಕಂಡು ಜನರು ಆಕ್ರೊಶ ಹೊರಹಾಕಿದ್ದಾರೆ.
ವರದಿ ಬಿ ಎಸ್ ಹೊಸೂರ.
More Stories
ತಾಳಿಕೋಟೆಯಲ್ಲಿ ನಡೆದ ಶ್ರೀ ಸಾಯಿ ಪರಿಕ್ರಮ್ ಮಹೋತ್ಸವ
ಅದ್ದೂರಿಯಾಗಿ ನಡೆದ ಶ್ರೀ ಯಲಗೂರೇಶ್ವರ ಕಾರ್ತಿಕೋತ್ಸವ
ತಾಳಿಕೋಟೆಯಲ್ಲಿ ಅಂಗಾರಕ ಸಂಕಷ್ಟಿ ಚತುರ್ಥಿ ಆಚರಣೆ