April 19, 2024

Bhavana Tv

Its Your Channel

ನಿಂತಿದ್ದ ಲಾರಿಗೆ ಬುಲೆಟ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು. ಇನ್ನೊಬ್ಬ ರಕ್ತದ ಮಡುವಿನಲ್ಲಿ ಬಿದ್ದು ನರಳಾಟ

ವಿಜಯಪೂರ: ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದ ಪ್ರಶಾಂತ ಡಾಬಾ ಬಳಿ ನಿಂತಿದ್ದ ಲಾರಿಗೆ ಹಿಂಬದಿಯಿAದ ಬುಲೆಟ್ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ನಡೆದಿದೆ.

ವಿಜಯಪೂರ ನಿವಾಸಿ ರಾಹುಲ್ ೨೧ ಸ್ಥಳದಲ್ಲೆ ಸಾವನ್ನಪ್ಪಿದ ಬೈಕ್ ಸವಾರ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ ಇನ್ನೂ ಅತಿ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ರಾಹುಲ್ ನಿರ್ಲಕ್ಷದಿಂದಾಗಿ ಲಾರಿಗೆ ಹಿಂಬದಿಗೆ ವೇಗವಾಗಿ ಡಿಕ್ಕಿಯಾಗಿ ಸ್ಥಳದಲ್ಲೆ ಅಸುನಿಗಿದ್ದಾರೆ. ಅಲ್ಲದೇ ಇನ್ನೊರ್ವ ರಕ್ತದ ಮಡುವಿನ ಮೇಲೆ ಬಿದ್ದಿದ್ದಾನೆ. ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವರದಿ. ಬಿ ಎಸ್ ಹೊಸೂರ.

error: