
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಹೋಳಿ ಹಬ್ಬ ಆಚರಣೆ ನಿಷೇಧ ಮಾಡಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕೊರೊನಾ 2ನೇ ಅಲೆಯ ಲಕ್ಷಣಗಳು ಗೋಚರ ಹಿನ್ನೆಲೆ. ಕಳೆದ ಒಂದು ವಾರದಿಂದ ಕೊರೊನಾ ಪಾಸಿಟಿವ್ ಸಂಖ್ಯೆಗಳೂ ಹೆಚ್ಚಳವಾಗುತ್ತಿವೆ. ಹೀಗಾಗಿ ಕೊರೊನಾ ಸೋಂಕು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಮಾ. 28 ರಿಂದ ಮಾ. 31ರ ವರೆಗೆ ಹೋಳಿ ಹಬ್ಬ ಆಚರಣೆ ನಿಷೇಧ ಮಾಡಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
SOURCE: News First Live
More Stories
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸೇವಾ ಸಂಘದ ಅಧ್ಯಕ್ಷರಾಗಿ ಭಾಗಮ್ಮ ಕುರತಳ್ಳಿ ನೇಮಕ.
ಶ್ರೀ ವ್ರಷಭಲಿಂಗ ಶಿವಯೊಗಿಗಳ ೬೪ ನೇ ಹುಟ್ಟು ಹಬ್ಬ,ಬಡ ರೊಗಿಗಳಿಗೆ ಹಣ್ಣು ಹಾಲು ವಿತರಣೆ ಮಾಡುವ ಮೂಲಕ ಸರಳವಾಗಿ ಆಚರಣೆ
ಶ್ವಾನಗಳ ಓಟದ ಸ್ಪರ್ದೆ ಜರುಗಿತು.