ವಿಜಯಪೂರ ; ಜಿಲ್ಲೆಯ ಸಿಂದಗಿ ತಾಲೂಕಿನ ಸುಕ್ಷೇತ್ರ ಬಂಥನಾಳದ ಶ್ರೀ ವ್ರಷಭಲಿಂಗ ಶಿವಯೋಗಿಗಳ ೬೪ನೇ ಹುಟ್ಟು ಹಬ್ಬವನ್ನು ತಾಂಬಾ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಾಲು ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು ಈ ಸಂದರ್ಬದಲ್ಲಿ ಬಂಥನಾಳದ ವ್ರಷಭಲಿಂಗ ಶಿವಯೊಗಿಗಳು ಹಾಗೂ ಇತರರು ಮಾತನಾಡಿದರು. ತಾಂಬಾ ಪ್ರಾಥಮಿಕ ಆರೊಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸಿಬ್ಬಂದಿಗಳು ತಾಂಬಾ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.
ಭಾವನ ಟಿವಿಗಾಗಿ ಬಿ ಎಸ್ ಹೊಸೂರ. ವಿಜಯಪುರ
More Stories
ತಾಳಿಕೋಟೆಯಲ್ಲಿ ನಡೆದ ಶ್ರೀ ಸಾಯಿ ಪರಿಕ್ರಮ್ ಮಹೋತ್ಸವ
ಅದ್ದೂರಿಯಾಗಿ ನಡೆದ ಶ್ರೀ ಯಲಗೂರೇಶ್ವರ ಕಾರ್ತಿಕೋತ್ಸವ
ತಾಳಿಕೋಟೆಯಲ್ಲಿ ಅಂಗಾರಕ ಸಂಕಷ್ಟಿ ಚತುರ್ಥಿ ಆಚರಣೆ