ವಿಜಯಪೂರ: ಜಿಲ್ಲೆಯ ಇಂಡಿ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಎದುರು ಕೋವಿಡ್ ನಿಯಮ ಮರೆತು ಗುಂಪು ಸೇರಿದ ಬ್ಯಾಂಕ್ ಗ್ರಾಹಕರು.
ಎಸ್.ಬಿ.ಐ ಬ್ಯಾಂಕ್ ನ ಗ್ರಾಹಕರು ಹಣಕಾಸಿನ ವ್ಯವಹಾರಕ್ಕಾಗಿ ಬರುತ್ತಿದ್ದು, ಕೋವಿಡ್ ತಡೆಯುವ ನಿಟ್ಟಿನಲ್ಲಿ ಸರ್ಕಾರ ವಿಧಿಸಿದ ನಿಯಮ ಪಾಲಿಸದೇ ಬೇಕಾಬಿಟ್ಟಿಯಾಗಿ ಗುಂಪುಗುAಪಾಗಿ ಸೇರಿಕೊಂಡು ಸಾಮಾಜಿಕ ಅಂತರವನ್ನು ಗಾಳಿಗೆ ತೂರುತ್ತಿರುವದು ಕಂಡುಬoದಿದೆ
ಈ ಸಂಬoಧ ಪಟ್ಟಣದ ಪೋಲಿಸರಿಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ, ಅನಗತ್ಯವಾಗಿ ನಿಂತ ಹಾಗೂ ಬ್ಯಾಂಕ್ ಗ್ರಾಹಕರಿಗೆ ಅಂತರ ಕಾಯ್ದುಕೊಂಡು ನಿಲ್ಲುವ ಜೊತೆಗೆ ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸುವಂತೆ ನೋಡಲು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು….
ವರದಿ ಬಿ ಎಸ್ ಹೊಸೂರ.
More Stories
ತಾಳಿಕೋಟೆಯಲ್ಲಿ ನಡೆದ ಶ್ರೀ ಸಾಯಿ ಪರಿಕ್ರಮ್ ಮಹೋತ್ಸವ
ಅದ್ದೂರಿಯಾಗಿ ನಡೆದ ಶ್ರೀ ಯಲಗೂರೇಶ್ವರ ಕಾರ್ತಿಕೋತ್ಸವ
ತಾಳಿಕೋಟೆಯಲ್ಲಿ ಅಂಗಾರಕ ಸಂಕಷ್ಟಿ ಚತುರ್ಥಿ ಆಚರಣೆ